Monday, April 14, 2025

Kerala Rains

ಕೇರಳದಲ್ಲಿ ವರುಣನ ಅಬ್ಬರಕ್ಕೆ 24 ಮಂದಿ ಸಾವು..!

ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img