Tuesday, September 8, 2026

#kerala temple

ಒಂದೇ ದಿನ 416 ಮದುವೆ – ಅಚ್ಚರಿಯ ದಾಖಲೆ!

ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇಗುಲದಲ್ಲಿ ಭಾನುವಾರ ಒಂದು ಹೊಸ ದಾಖಲೆ ಬರೆಯಲಾಗಿದೆ. ಕೇವಲ ಏಳು ಗಂಟೆಗಳ ಅವಧಿಯಲ್ಲಿ ನೂರಾರು ಮದುವೆಗಳು ನೆರವೇರಿರುವುದು ಅಚ್ಚರಿಗೆ ಕಾರಣವಾಗಿದೆ. ಎಸ್ 'ಮಲಯಾಳಂ ತಿಂಗಳಾದ 'ಚಿಂಗಂ' ಮಾಸದ ಮೊದಲ ಭಾನುವಾರವನ್ನು ಕೇರಳದಲ್ಲಿ ಮದುವೆಗಳಿಗೆ ಅತ್ಯಂತ ಮಂಗಳಕರವಾದ ದಿನವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಗುರುವಾಯೂರು ದೇಗುಲದಲ್ಲಿ ಭಾರಿ ಸಂಖ್ಯೆಯಲ್ಲಿ ವಿವಾಹಗಳು...

ಸ್ವಾಮಿಯೇ ಶರಣಂ ಅಯ್ಯಪ್ಪ: ಭಕ್ತರ ಮಹಾಸಂಗಮ!

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕೂಡ ಆ ಪವಿತ್ರ...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಕೇರಳದ ತ್ರಿಶೂರಿನಲ್ಲಿರುವ ರೊಬೋಟಿಕ್ ಆನೆ ಬಗ್ಗೆ ಇಲ್ಲಿದೆ ನೋಡಿ ಪುಟ್ಟ ಮಾಹಿತಿ..

Spiritual: ವಿಜ್ಞಾನ ಎಷ್ಟು ಮುಂದುವರೆದಿದೆ ಅಂದ್ರೆ, ಹೊಟೇಲ್, ಮನೆ, ನ್ಯೂಸ್ ಚಾನೆಲ್ ಎಲ್ಲ ಕಡೆಯೂ ರೋಬೋಟ್ ತಂದು ನಿಲ್ಲಿಸಬಹುದು. ಅಷ್ಟು ಮುಂದುವರೆದಿದೆ. ಆದ್ರೆ ಭಾರತದ ಪ್ರಥಮ ರೊಬೋಟಿಕ್ ಆನೆಯನ್ನು ಕೇರಳದ ತ್ರಿಶೂರಿನ ದೇವಸ್ಥಾನದಲ್ಲಿ ತಂದು ನಿಲ್ಲಿಸಲಾಗಿದೆ. ಇದು ನೋಡಲು ಥೇಟ್ ಜೀವಂತ ಆನೆಯ ರೀತಿಯೇ ಇದ್ದು, ಎಲ್ಲರ ಗಮನ ಸೆಳೆದಿದೆ. ತ್ರಿಶೂರಿನಲ್ಲಿರುವ ಶ್ರೀಕೃಷ್ಣ ದೇವಸ್ಥಾನದಲ್ಲಿ ಈ...

Temple : ಈ ದೇಗುಲಕ್ಕೆ ಪುರುಷರ ಪ್ರವೇಶ ನಿಷಿದ್ಧ..?! ಕಾರಣ ಇಷ್ಟೇ..?!

Special Story : ಅಲ್ಲೊಂದು ಪವಿತ್ರ ದೇವಸ್ಥಾನ ಆದ್ರೆ ಅಲ್ಲಿ ಪುರುಷರಿಗೆ ಮಾತ್ರ ಪ್ರವೇಶ ನಿಷಿಧ್ದ. ಆದ್ರೂ ಪುರುಷರು ಹೆಂಗಳೆಯರ ವೇಷದಲ್ಲಿ ಆ ಒಂದು  ಉತ್ಸವಕ್ಕೆ ಕ್ಕೆ ಪ್ರವೇಶ ಮಾಡಬಹುದಂತೆ ಇದು ಆ ದೇಗುಲದ ಸಂಪ್ರದಾಯವಂತೆ. ಹಾಗಿದ್ರೆ ಈ ಆಚಾರದ ದೇವಾಲಯ ಎಲ್ಲಿದೆ..?! ಏನಿದರ ಹಿನ್ನೆಲೆ ಹೇಳ್ತೀವಿ ಈ ಸ್ಟೋರಿಯಲ್ಲಿ….. ದೇಗುಲ ಅದೊಂದು ನಿಶ್ಚಿಂತೆಯ ಪ್ರಶಾಂತ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img