Sunday, August 9, 2026

#kerala temple

ಸ್ವಾಮಿಯೇ ಶರಣಂ ಅಯ್ಯಪ್ಪ: ಭಕ್ತರ ಮಹಾಸಂಗಮ!

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕೂಡ ಆ ಪವಿತ್ರ...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಕೇರಳದ ತ್ರಿಶೂರಿನಲ್ಲಿರುವ ರೊಬೋಟಿಕ್ ಆನೆ ಬಗ್ಗೆ ಇಲ್ಲಿದೆ ನೋಡಿ ಪುಟ್ಟ ಮಾಹಿತಿ..

Spiritual: ವಿಜ್ಞಾನ ಎಷ್ಟು ಮುಂದುವರೆದಿದೆ ಅಂದ್ರೆ, ಹೊಟೇಲ್, ಮನೆ, ನ್ಯೂಸ್ ಚಾನೆಲ್ ಎಲ್ಲ ಕಡೆಯೂ ರೋಬೋಟ್ ತಂದು ನಿಲ್ಲಿಸಬಹುದು. ಅಷ್ಟು ಮುಂದುವರೆದಿದೆ. ಆದ್ರೆ ಭಾರತದ ಪ್ರಥಮ ರೊಬೋಟಿಕ್ ಆನೆಯನ್ನು ಕೇರಳದ ತ್ರಿಶೂರಿನ ದೇವಸ್ಥಾನದಲ್ಲಿ ತಂದು ನಿಲ್ಲಿಸಲಾಗಿದೆ. ಇದು ನೋಡಲು ಥೇಟ್ ಜೀವಂತ ಆನೆಯ ರೀತಿಯೇ ಇದ್ದು, ಎಲ್ಲರ ಗಮನ ಸೆಳೆದಿದೆ. ತ್ರಿಶೂರಿನಲ್ಲಿರುವ ಶ್ರೀಕೃಷ್ಣ ದೇವಸ್ಥಾನದಲ್ಲಿ ಈ...

Temple : ಈ ದೇಗುಲಕ್ಕೆ ಪುರುಷರ ಪ್ರವೇಶ ನಿಷಿದ್ಧ..?! ಕಾರಣ ಇಷ್ಟೇ..?!

Special Story : ಅಲ್ಲೊಂದು ಪವಿತ್ರ ದೇವಸ್ಥಾನ ಆದ್ರೆ ಅಲ್ಲಿ ಪುರುಷರಿಗೆ ಮಾತ್ರ ಪ್ರವೇಶ ನಿಷಿಧ್ದ. ಆದ್ರೂ ಪುರುಷರು ಹೆಂಗಳೆಯರ ವೇಷದಲ್ಲಿ ಆ ಒಂದು  ಉತ್ಸವಕ್ಕೆ ಕ್ಕೆ ಪ್ರವೇಶ ಮಾಡಬಹುದಂತೆ ಇದು ಆ ದೇಗುಲದ ಸಂಪ್ರದಾಯವಂತೆ. ಹಾಗಿದ್ರೆ ಈ ಆಚಾರದ ದೇವಾಲಯ ಎಲ್ಲಿದೆ..?! ಏನಿದರ ಹಿನ್ನೆಲೆ ಹೇಳ್ತೀವಿ ಈ ಸ್ಟೋರಿಯಲ್ಲಿ….. ದೇಗುಲ ಅದೊಂದು ನಿಶ್ಚಿಂತೆಯ ಪ್ರಶಾಂತ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img