Sunday, September 20, 2026

#kerala tribes

Rahul Gandhi : ಆದಿವಾಸಿಗಳೊಂದಿಗೆ ‘ರಾಗಾ’ ನೃತ್ಯ…!

Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ  ಪ್ರವಾಸ  ಕೈಗೊಂಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img