Monday, May 25, 2026

Kerala University

ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೂ ಋತುಚಕ್ರದ ರಜೆ ವಿಸ್ತರಣೆ ಮಾಡಿದ ಕೇರಳ ಸರ್ಕಾರ

ತಿರುವನಂತಪುರಂ: ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img