Tuesday, October 14, 2025

Kerala

ತನಗೆ ತಿಳಿಸದೇ, ಹೂವಿನ ರಂಗೋಲಿ ಬಿಡಿಸಿದ್ದಕ್ಕೆ ಹೊಟ್ಟೆಕಿಚ್ಚಿನ ಬುದ್ಧಿ ತೋರಿಸಿದ ಮಹಿಳೆ

Bengaluru News: ಎರಡು ದೇಹ ಒಂದೇ ಪ್ರಾಣವೆಂಬಂತೆ, ಹಲವು ರಾಜ್ಯ, ತರಹೇವಾರಿ ಸಂಸ್ಕೃತಿ ಪದ್ಧತಿಗಳನ್ನು ಒಳಗೊಂಡ ಭಾರತ, ಐಕ್ಯತೆಗೆ ಹೆಸರುವಾಸಿ. ಆದರೆ ಕೆಲವು ಕೋಮುವಾದಿಗಳು, ಹೊಟ್ಟೆಕಿಚ್ಚಿನ ಜನರ ಗುಣಗಳಿಂದ, ಈ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗಣೇಶ ವಿಸರ್ಜನೆ ವೇಳೆ ಗಲಭೆ ಉಂಟಾಗಿದ್ದು, ದೊಡ್ಡ ಗಲಾಟೆಯೇ ನಡೆದು ಹೋಯಿತು. ಇದೀಗ, ಓನಮ್‌ಗಾಗಿ ಹಾಕಿದ ಹೂವಿನ...

Mohanlal ; ಅಮ್ಮ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜಿನಾಮೆ ; ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ದೌರ್ಜನ್ಯ ಬಿರುಗಾಳಿ!

ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ...

ವಯನಾಡು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Kerala News: ಧಾರಾಕಾರ ಮಳೆಯ ಕಾರಣ, ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ, 400ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಪ್ರವಾಸಿಗರ ನೆಚ್ಚಿನ ತಾಣವಾಗಿದ್ದ ವಯನಾಡು ಇದೀಗ, ನರಕ ಸದೃಶವಾಗಿದೆ. https://youtu.be/BM5XLdMUgoE ಇಂದು ಪ್ರಧಾನಿ ಮೋದಿ, ಭೂಕುಸಿತವಾದ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಕಲ್ಪಟ್ಟಾ ರಸ್ತೆ ಮಾರ್ಗವಾಗಿ ಚುರಲ್‌ಮಲ್ಗೆ ತಲುಪಿದ ಪ್ರಧಾನಿ ಮೋದಿ, ಅಲ್ಲಿನ ಸಂತ್ರಸ್ತರನ್ನು ಭೇಟಿಯಾಗಿ,...

Wayanad News: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ: ಕೊಚ್ಚಿ ಹೋದ ಶಾಲೆ

Kerala News: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು, 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನೂರಕ್ಕೂ ಹೆಚ್ಚು ಜನ, ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. https://youtu.be/H0gMJgZNLr0 ಇನ್ನು ಗುಡ್ಡ ಕುಸಿದ ಜಾಗದಲ್ಲಿ ಶಾಲೆ ಕೊಚ್ಚಿ ಹೋಗಿದೆ. ಶಾಲೆ ಪೂರ್ತಿ ನೆಲಸಮವಾಗಿದ್ದು, ಚೂರಲ್‌ಮಲ್‌ನಲ್ಲಿ ಈ ಘಟನೆ ನಡೆದಿದೆ. ಇನ್ನು ಗುಡ್ಡ ಕುಸಿದ ಸ್ಥಳದಿಂದ ಮೃತದೇಹಗಳು ಚಾಲಿಯಾರ್ ನದಿ...

Brain eating amoeba : ಭಾರತಕ್ಕೆ ಮಾರಾಕ ಕಾಯಿಲೆ ಎಂಟ್ರಿ!: ಏನಿದು ಮೆದುಳು ತಿನ್ನುವ ಅಮೀಬಾ?

ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ...

Kerala; ಭಾರತದಲ್ಲಿ ಮುಸ್ಲಿಂ ಪ್ರಾಬಲ್ಯದ ಪ್ರತ್ಯೇಕ ರಾಜ್ಯ? ; ವಿಭಜನೆಯ ಕೂಗಿಗೆ ಮೋದಿ ಏನ್ಮಾಡ್ತಾರೆ?

  ದೇಶದಲ್ಲಿ ಇನ್ನೊಂದು ವಿಭಜನೆ ಕೂಗು ಎದ್ದಿದೆ... ತಮಗೂ ಒಂದು ಪ್ರತ್ಯೇಕ ರಾಜ್ಯ ಬೇಕು ಎಂದು ಹೇಳುತ್ತಿದ್ದಾರೆ. ನಾವೂ ಕೂಡಾ ಟ್ಯಾಕ್ಸ್ ಕಟ್ಟುತ್ತಿದ್ದೇವೆ. ನಮಗೂ ಕೂಡಾ ಹೆಚ್ಚಿನ ಅವಕಾಶಗಳು ಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರು ಕೇಳಿದ ಹಾಗೆ ಏನಾದರು ಪ್ರತೇಕ ರಾಜ್ಯ ಮಾಡಿಕೊಟ್ಟರೆ ಭಾರತದ ಪರಿಸ್ಥಿತಿ ಏನಾಗಬಹುದು? ಪ್ರತೇಕ ರಾಜ್ಯ ಕೇಳುತ್ತಿರುವ ರಾಜ್ಯ...

ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಕಂಡಕ್ಟರ್: ವೀಡಿಯೋ ವೈರಲ್‌

Kerala News: ಕೇರಳದಲ್ಲಿ ಚಲಿಸುತ್ತಿರುವ ಬಸ್‌ನಿಂದ ಓರ್ವ ಪ್ರಯಾಣಿಕ ಆಯತಪ್ಪಿ ಬೀಳುವಂತಾಗಿದ್ದು, ಅವರನ್ನು ಕಂಡಕ್ಟರ್‌ ಹೀರೋನಂತೆ ಕೂಲ್ ಆಗಿ ರಕ್ಷಿಸಿದ್ದಾರೆ. ಈ ದೃಶ್ಯ ಬಸ್‌ನಲ್ಲಿರುವ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್‌ನಲ್ಲಿ ಓರ್ವ ಪ್ರಯಾಣಿಕ ಬಾಗಿಲ ಬಳಿಯೇ ನಿಂತಿರುತ್ತಾನೆ. ಡ್ರೈವರ್ ಸಡನ್ನಾಗಿ ಬ್ರೇಕ್ ಹಾಕಿದಾಗ,...

ಹಸಿವೆಂದು ಬೆಕ್ಕಿನ ಹಸಿ ಮಾಂಸ ಸೇವಿಸಿದ ವ್ಯಕ್ತಿ: ಪೊಲೀಸರ ತನಿಖೆಯಿಂದ ನಿಜಾಂಶ ಬಯಲು

Kerala News: ಕೇರಳದ ಕಟ್ಟಿಪುರಂ ಬಸ್‌ ನಿಲ್ದಾಣದ ಬಳಿ, ವ್ಯಕ್ತಿಯೋರ್ವ ಪ್ಲಾಸ್ಟಿಕ್‌ನಲ್ಲಿದ್ದ ತಿಂಡಿಯನ್ನು ತಿನ್ನುತ್ತಿದ್ದ. ಆದರೆ ಆ ಆಹಾರ ಸಿಕ್ಕಾಪಟ್ಟೆ ಗಬ್ಬು ಗಬ್ಬಾಗಿ ವಾಸನೆ ಬರುತ್ತಿದ್ದ ಕಾರಣ, ಸ್ಥಳದಲ್ಲೇ ಇದ್ದ ಕೆಲವರು ಏನು ಸೇವಿಸುತ್ತಿದ್ದಿ ಎಂದು ಆ ವ್ಯಕ್ತಿಗೆ ಕೇಳಿದ್ದಾರೆ. ಬಳಿಕ ಆತ ಬೆಕ್ಕಿನ ಹಸಿ ಮಾಂಸ ತಿನ್ನುತ್ತಾ ಇರುವುದಾಗಿ ತಿಳಿಸಿದ್ದಾನೆ. ಬಳಿಕ ಅಲ್ಲಿದ್ದ ಜನ...

ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು....

ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ತೆರಳಿದ ಮಾಲಾಧಾರಿಗಳು: ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ

Kerala News: ಪ್ರತೀ ವರ್ಷ ವೃತಾಚರಣೆ ಮಾಡಿ, ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೈಗೆ ಹೋಗಿ, ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಮಾಲಾಧಾರಿಗಳು ಈ ಬಾರಿ, ಅಯ್ಯಪ್ಪನ ದರ್ಶನ ಮಾಡದೇ, ಹಾಗೆ ಮರಳಿ ಬರುವಂತಾಗಿದೆ. ಕೇರಳ ಪೊಲೀಸರು ಮತ್ತು ದೇವಸ್ಥಾನದ ಆಡಳಿತ ಮಂಡಳಿ, ಭಕ್ತರಿಗೆ ಸರಿಯಾದ ರೀತಿಯಲ್ಲಿ ದರ್ಶನ ಮಾಡಲು, ಅಲುಕೂಲ ಮಾಡಿ ಕೊಡಲಾಗದೇ, ವಿಫಲವಾಗಿದೆ. ಈ...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img