Thursday, December 4, 2025

Kerala

ಹಸಿವೆಂದು ಬೆಕ್ಕಿನ ಹಸಿ ಮಾಂಸ ಸೇವಿಸಿದ ವ್ಯಕ್ತಿ: ಪೊಲೀಸರ ತನಿಖೆಯಿಂದ ನಿಜಾಂಶ ಬಯಲು

Kerala News: ಕೇರಳದ ಕಟ್ಟಿಪುರಂ ಬಸ್‌ ನಿಲ್ದಾಣದ ಬಳಿ, ವ್ಯಕ್ತಿಯೋರ್ವ ಪ್ಲಾಸ್ಟಿಕ್‌ನಲ್ಲಿದ್ದ ತಿಂಡಿಯನ್ನು ತಿನ್ನುತ್ತಿದ್ದ. ಆದರೆ ಆ ಆಹಾರ ಸಿಕ್ಕಾಪಟ್ಟೆ ಗಬ್ಬು ಗಬ್ಬಾಗಿ ವಾಸನೆ ಬರುತ್ತಿದ್ದ ಕಾರಣ, ಸ್ಥಳದಲ್ಲೇ ಇದ್ದ ಕೆಲವರು ಏನು ಸೇವಿಸುತ್ತಿದ್ದಿ ಎಂದು ಆ ವ್ಯಕ್ತಿಗೆ ಕೇಳಿದ್ದಾರೆ. ಬಳಿಕ ಆತ ಬೆಕ್ಕಿನ ಹಸಿ ಮಾಂಸ ತಿನ್ನುತ್ತಾ ಇರುವುದಾಗಿ ತಿಳಿಸಿದ್ದಾನೆ. ಬಳಿಕ ಅಲ್ಲಿದ್ದ ಜನ...

ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು....

ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ತೆರಳಿದ ಮಾಲಾಧಾರಿಗಳು: ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ

Kerala News: ಪ್ರತೀ ವರ್ಷ ವೃತಾಚರಣೆ ಮಾಡಿ, ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೈಗೆ ಹೋಗಿ, ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಮಾಲಾಧಾರಿಗಳು ಈ ಬಾರಿ, ಅಯ್ಯಪ್ಪನ ದರ್ಶನ ಮಾಡದೇ, ಹಾಗೆ ಮರಳಿ ಬರುವಂತಾಗಿದೆ. ಕೇರಳ ಪೊಲೀಸರು ಮತ್ತು ದೇವಸ್ಥಾನದ ಆಡಳಿತ ಮಂಡಳಿ, ಭಕ್ತರಿಗೆ ಸರಿಯಾದ ರೀತಿಯಲ್ಲಿ ದರ್ಶನ ಮಾಡಲು, ಅಲುಕೂಲ ಮಾಡಿ ಕೊಡಲಾಗದೇ, ವಿಫಲವಾಗಿದೆ. ಈ...

Rahul Gandhi : ಆದಿವಾಸಿಗಳೊಂದಿಗೆ ‘ರಾಗಾ’ ನೃತ್ಯ…!

Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ  ಪ್ರವಾಸ  ಕೈಗೊಂಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...

Mollywood: ಚಲನಚಿತ್ರ ನಿರ್ಮಾಪಕ ಸಿದ್ದಿಕ್ ಹೃದಯಾಘಾತ

ಸಿನಿಮಾ ಸುದ್ದಿ: ಮಲಯಾಳಂ ಚಿತ್ರ ನಿರ್ಮಾಪಕ ಸಿದ್ದಿಕ್ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 7, 2023 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ನಿರ್ದೇಶಕರು ಹೃದಯಾಘಾತಕ್ಕೆ ಒಳಗಾದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿತ್ರ ನಿರ್ಮಾಪಕ ಸದ್ಯ ಕೊಚ್ಚಿ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಿಕ್ 1989 ರಲ್ಲಿ ಮಲಯಾಳಂ ಚಲನಚಿತ್ರ 'ರಾಮ್‌ಜಿ ರಾವ್ ಸ್ಪೀಕಿಂಗ್'...

Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!

National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ...

Kasaragodu: ಮುಸ್ಲಿಂ ಲೀಗ್ ನಿಂದ ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ

ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ  ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ  ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...

street Dogs-ಬೀದಿ ನಾಯಿಗಳ ಹಾವಳಿಯಿಂದ ಶಾಲೆಗಳಿಗೆ ರಜೆ

ಕೇರಳ: ಬೀದಿನಾಯಿಗಳ ಹಾವಳಿಯಿಂದ ಜನರು ಹೈರಾಣಾಗಿರುವ ಘಟನೆಗಳು ಪ್ರತಿ ದಿನ ಸುದ್ದಿಗಳನ್ನು ಓದುತಿರುತ್ತೇವೆ ಹಲವಾರು ಜನರು ನಾಯಿಯನ್ನು ಕಚ್ಚಿಸಿಕೊಂಡು ಆಸ್ಪತ್ರೆ ಸೇರಿರುವ ಘಟನೆಗಳು ನಡೆದಿದೆ ಆದರೆ ಇಲ್ಲಿ ನಾಯಿಗಳ ಹಾವಳಿಯಿಂದ ಶಾಲೆಗ ರಜೆಯನ್ನೇ ಘೋಷಿಸಿದ್ದಾರೆ.  ಕೇರಳದ ಕೋಳಿಕ್ಕೋಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಪಂಚಾಯಿತಿ ಸಿಬ್ಬಂದ್ದಿಯವರು ...

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img