Wednesday, April 22, 2026

Kerala

Brain eating amoeba : ಭಾರತಕ್ಕೆ ಮಾರಾಕ ಕಾಯಿಲೆ ಎಂಟ್ರಿ!: ಏನಿದು ಮೆದುಳು ತಿನ್ನುವ ಅಮೀಬಾ?

ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ...

Kerala; ಭಾರತದಲ್ಲಿ ಮುಸ್ಲಿಂ ಪ್ರಾಬಲ್ಯದ ಪ್ರತ್ಯೇಕ ರಾಜ್ಯ? ; ವಿಭಜನೆಯ ಕೂಗಿಗೆ ಮೋದಿ ಏನ್ಮಾಡ್ತಾರೆ?

  ದೇಶದಲ್ಲಿ ಇನ್ನೊಂದು ವಿಭಜನೆ ಕೂಗು ಎದ್ದಿದೆ... ತಮಗೂ ಒಂದು ಪ್ರತ್ಯೇಕ ರಾಜ್ಯ ಬೇಕು ಎಂದು ಹೇಳುತ್ತಿದ್ದಾರೆ. ನಾವೂ ಕೂಡಾ ಟ್ಯಾಕ್ಸ್ ಕಟ್ಟುತ್ತಿದ್ದೇವೆ. ನಮಗೂ ಕೂಡಾ ಹೆಚ್ಚಿನ ಅವಕಾಶಗಳು ಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರು ಕೇಳಿದ ಹಾಗೆ ಏನಾದರು ಪ್ರತೇಕ ರಾಜ್ಯ ಮಾಡಿಕೊಟ್ಟರೆ ಭಾರತದ ಪರಿಸ್ಥಿತಿ ಏನಾಗಬಹುದು? ಪ್ರತೇಕ ರಾಜ್ಯ ಕೇಳುತ್ತಿರುವ ರಾಜ್ಯ...

ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಕಂಡಕ್ಟರ್: ವೀಡಿಯೋ ವೈರಲ್‌

Kerala News: ಕೇರಳದಲ್ಲಿ ಚಲಿಸುತ್ತಿರುವ ಬಸ್‌ನಿಂದ ಓರ್ವ ಪ್ರಯಾಣಿಕ ಆಯತಪ್ಪಿ ಬೀಳುವಂತಾಗಿದ್ದು, ಅವರನ್ನು ಕಂಡಕ್ಟರ್‌ ಹೀರೋನಂತೆ ಕೂಲ್ ಆಗಿ ರಕ್ಷಿಸಿದ್ದಾರೆ. ಈ ದೃಶ್ಯ ಬಸ್‌ನಲ್ಲಿರುವ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್‌ನಲ್ಲಿ ಓರ್ವ ಪ್ರಯಾಣಿಕ ಬಾಗಿಲ ಬಳಿಯೇ ನಿಂತಿರುತ್ತಾನೆ. ಡ್ರೈವರ್ ಸಡನ್ನಾಗಿ ಬ್ರೇಕ್ ಹಾಕಿದಾಗ,...

ಹಸಿವೆಂದು ಬೆಕ್ಕಿನ ಹಸಿ ಮಾಂಸ ಸೇವಿಸಿದ ವ್ಯಕ್ತಿ: ಪೊಲೀಸರ ತನಿಖೆಯಿಂದ ನಿಜಾಂಶ ಬಯಲು

Kerala News: ಕೇರಳದ ಕಟ್ಟಿಪುರಂ ಬಸ್‌ ನಿಲ್ದಾಣದ ಬಳಿ, ವ್ಯಕ್ತಿಯೋರ್ವ ಪ್ಲಾಸ್ಟಿಕ್‌ನಲ್ಲಿದ್ದ ತಿಂಡಿಯನ್ನು ತಿನ್ನುತ್ತಿದ್ದ. ಆದರೆ ಆ ಆಹಾರ ಸಿಕ್ಕಾಪಟ್ಟೆ ಗಬ್ಬು ಗಬ್ಬಾಗಿ ವಾಸನೆ ಬರುತ್ತಿದ್ದ ಕಾರಣ, ಸ್ಥಳದಲ್ಲೇ ಇದ್ದ ಕೆಲವರು ಏನು ಸೇವಿಸುತ್ತಿದ್ದಿ ಎಂದು ಆ ವ್ಯಕ್ತಿಗೆ ಕೇಳಿದ್ದಾರೆ. ಬಳಿಕ ಆತ ಬೆಕ್ಕಿನ ಹಸಿ ಮಾಂಸ ತಿನ್ನುತ್ತಾ ಇರುವುದಾಗಿ ತಿಳಿಸಿದ್ದಾನೆ. ಬಳಿಕ ಅಲ್ಲಿದ್ದ ಜನ...

ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು....

ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ತೆರಳಿದ ಮಾಲಾಧಾರಿಗಳು: ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ

Kerala News: ಪ್ರತೀ ವರ್ಷ ವೃತಾಚರಣೆ ಮಾಡಿ, ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೈಗೆ ಹೋಗಿ, ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಮಾಲಾಧಾರಿಗಳು ಈ ಬಾರಿ, ಅಯ್ಯಪ್ಪನ ದರ್ಶನ ಮಾಡದೇ, ಹಾಗೆ ಮರಳಿ ಬರುವಂತಾಗಿದೆ. ಕೇರಳ ಪೊಲೀಸರು ಮತ್ತು ದೇವಸ್ಥಾನದ ಆಡಳಿತ ಮಂಡಳಿ, ಭಕ್ತರಿಗೆ ಸರಿಯಾದ ರೀತಿಯಲ್ಲಿ ದರ್ಶನ ಮಾಡಲು, ಅಲುಕೂಲ ಮಾಡಿ ಕೊಡಲಾಗದೇ, ವಿಫಲವಾಗಿದೆ. ಈ...

Rahul Gandhi : ಆದಿವಾಸಿಗಳೊಂದಿಗೆ ‘ರಾಗಾ’ ನೃತ್ಯ…!

Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ  ಪ್ರವಾಸ  ಕೈಗೊಂಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...

Mollywood: ಚಲನಚಿತ್ರ ನಿರ್ಮಾಪಕ ಸಿದ್ದಿಕ್ ಹೃದಯಾಘಾತ

ಸಿನಿಮಾ ಸುದ್ದಿ: ಮಲಯಾಳಂ ಚಿತ್ರ ನಿರ್ಮಾಪಕ ಸಿದ್ದಿಕ್ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 7, 2023 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ನಿರ್ದೇಶಕರು ಹೃದಯಾಘಾತಕ್ಕೆ ಒಳಗಾದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿತ್ರ ನಿರ್ಮಾಪಕ ಸದ್ಯ ಕೊಚ್ಚಿ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಿಕ್ 1989 ರಲ್ಲಿ ಮಲಯಾಳಂ ಚಲನಚಿತ್ರ 'ರಾಮ್‌ಜಿ ರಾವ್ ಸ್ಪೀಕಿಂಗ್'...

Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!

National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ...

Kasaragodu: ಮುಸ್ಲಿಂ ಲೀಗ್ ನಿಂದ ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ

ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ  ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ  ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img