kerala News:
ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...
Special News:
ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ...
Kerala News:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೇರಳಕ್ಕೆ ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ಒಂದು ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...
https://www.youtube.com/watch?v=pCeN2Uyz530
ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...
https://www.youtube.com/watch?v=FTQjnyvulkM
ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು.
ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...
ಹಲವರು ಹಲವು ಬಾರಿ ಸಾವಿನ ದವಡೆಯಿಂದ ಪಾರಾಗಿ ಬಂದಿರ್ತಾರೆ. ಅದರಲ್ಲೂ ಅಪಘಾತದಿಂದ ತಪ್ಪಿಸಿಕೊಂಡು ಬಂದವರ ಹಲವು ವೀಡಿಯೋಗಳನ್ನ ನಾವು ನೀವು ನೋಡಿರ್ತೀವಿ. ಅಂಥದ್ದೇ ಒಂದು ವೀಡಿಯೋ ವೈರಲ್ ಆಗಿದ್ದು, ಬಾಲಕನೋರ್ವ ಎರಡು ಬಾರಿ, ಸಾವಿನ ದವಡೆಯಿಂದ ತಪ್ಪಿಸಿಕೊಂಡು ಬಂದ ದೃಶ್ಯ ನೋಡಿದ್ರೆ, ನಿಜಕ್ಕೂ ನಿಮ್ಮ ಮೈ ಜುಮ್ಮೆನ್ನುತ್ತೆ.
ಈ ಘಟನೆ ಕೇರಳದಲ್ಲಿ ನಡೆದಿದ್ದು, 8 ವರ್ಷದ...
ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಮಂದಿರದಲ್ಲಿ ಸಾಕಷ್ಟು ಚಿನ್ನಾಭರಣಗಳಿದೆ ಎಂದು, ಕೆಲ ವರ್ಷಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಅಲ್ಲಿರುವ 7 ಕೋಣೆಗಳಲ್ಲಿ 6 ಕೋಣೆಗಳ ಬಾಗಿಲನ್ನು ತೆರೆಸಿ, ಚಿನ್ನಾಭರಣಗಳನ್ನು ತೆಗೆಯಲಾಗಿತ್ತು. ಆದ್ರೆ ಇದುವರೆಗೆ 7ನೇ ಕೋಣೆಯ ಬಾಗಿಲು ತೆಗೆಯಲು ಮಾತ್ರ ಯಾರೂ ಧೈರ್ಯ ಮಾಡಲಿಲ್ಲ. ಯಾಕಂದ್ರೆ ಈ 7ನೇ ಕೋಣೆಯ ಬಾಗಿಲು ತೆರೆಯದಂತೆ ಯಾವುದೋ...
73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ ಎಡಿಎಂ ಏಕೆ...
ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...
ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...