Thursday, December 4, 2025

Kerala

ಕಣ್ಣೀರು ಹಾಕಿದ ಪಿ.ಟಿ.ಉಷಾ..?! ಕಾರಣ ಕೇಳಿದ್ರೆ ನಿಮ್ಮ ಕಣ್ಣು ಒದ್ದೆಯಾಗುತ್ತೆ..!

Kerala News: ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್‌, ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ನವದೆಹಲಿಯಲ್ಲಿ  ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್‌ ಆಫ್‌ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...

ಕೇರಳದ ಯುವತಿಯರಿಂದ ಕನ್ನಡಿಗರ ಮೇಲೆ ಹಲ್ಲೆ

Bengalore  News ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ಬಿಟಿಎಂ...

ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ

ತಿರುವನಂತಪುರಂ: ಕ್ರಿಸ್‌ಮಸ್‌ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...

“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ

kerala News: ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು  ಭಯೋತ್ಪಾದಕರ ತಾಣವಾಗಿ  ಮಾರ್ಪಾಡಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...

ಬಾಲಕರನ್ನು ಬೆನ್ನಟ್ಟಿದ ಬೀದಿ ನಾಯಿಗಳು: ಬಾಲಕರು ಎಸ್ಕೇಪ್ ಆಗಿದ್ದು ಹೇಗೆ..?!

Special News: ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ...

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಕೇರಳದ ತಿರುವನಂತಪುರದಲ್ಲಿ ದಕ್ಷಿಣ ವಲಯ ಪರಿಷತ್ ಸಭೆ

Kerala News: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಕೇರಳಕ್ಕೆ ಆಗಮಿಸಿದ್ದಾರೆ. ಅವರ  ನೇತೃತ್ವದಲ್ಲಿ  ಒಂದು  ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ  ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ  ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...

ಸ್ಕ್ರಬ್ ಟೈಫಸ್ ಗೆ ಕೇರಳದಲ್ಲಿ 2ನೇ ಸಾವು..!

https://www.youtube.com/watch?v=FTQjnyvulkM ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು. ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...

ಸಾವಿನಿಂದ ಪಾರಾದ ಬಾಲಕ: ನಿಜಕ್ಕೂ ಮೈ ಜುಮ್ಮೆನ್ನಿಸುವ ಅಪಘಾತದ ದೃಶ್ಯ..

ಹಲವರು ಹಲವು ಬಾರಿ ಸಾವಿನ ದವಡೆಯಿಂದ ಪಾರಾಗಿ ಬಂದಿರ್ತಾರೆ. ಅದರಲ್ಲೂ ಅಪಘಾತದಿಂದ ತಪ್ಪಿಸಿಕೊಂಡು ಬಂದವರ ಹಲವು ವೀಡಿಯೋಗಳನ್ನ ನಾವು ನೀವು ನೋಡಿರ್ತೀವಿ. ಅಂಥದ್ದೇ ಒಂದು ವೀಡಿಯೋ ವೈರಲ್ ಆಗಿದ್ದು, ಬಾಲಕನೋರ್ವ ಎರಡು ಬಾರಿ, ಸಾವಿನ ದವಡೆಯಿಂದ ತಪ್ಪಿಸಿಕೊಂಡು ಬಂದ ದೃಶ್ಯ ನೋಡಿದ್ರೆ, ನಿಜಕ್ಕೂ ನಿಮ್ಮ ಮೈ ಜುಮ್ಮೆನ್ನುತ್ತೆ. ಈ ಘಟನೆ ಕೇರಳದಲ್ಲಿ ನಡೆದಿದ್ದು, 8 ವರ್ಷದ...

ಅನಂತ ಪದ್ಮನಾಭ ಮಂದಿರದ 7ನೇ ಕೋಣೆಯ ಬಾಗಿಲು ತೆಗೆದರೆ ಏನಾಗುತ್ತದೆ..? ಅಲ್ಲಿರುವ ರಹಸ್ಯವಾದರೂ ಏನು..?

ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಮಂದಿರದಲ್ಲಿ ಸಾಕಷ್ಟು ಚಿನ್ನಾಭರಣಗಳಿದೆ ಎಂದು, ಕೆಲ ವರ್ಷಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಅಲ್ಲಿರುವ 7 ಕೋಣೆಗಳಲ್ಲಿ 6 ಕೋಣೆಗಳ ಬಾಗಿಲನ್ನು ತೆರೆಸಿ, ಚಿನ್ನಾಭರಣಗಳನ್ನು ತೆಗೆಯಲಾಗಿತ್ತು. ಆದ್ರೆ ಇದುವರೆಗೆ 7ನೇ ಕೋಣೆಯ ಬಾಗಿಲು ತೆಗೆಯಲು ಮಾತ್ರ ಯಾರೂ ಧೈರ್ಯ ಮಾಡಲಿಲ್ಲ. ಯಾಕಂದ್ರೆ ಈ 7ನೇ ಕೋಣೆಯ ಬಾಗಿಲು ತೆರೆಯದಂತೆ ಯಾವುದೋ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img