Wednesday, April 22, 2026

Kerala

street Dogs-ಬೀದಿ ನಾಯಿಗಳ ಹಾವಳಿಯಿಂದ ಶಾಲೆಗಳಿಗೆ ರಜೆ

ಕೇರಳ: ಬೀದಿನಾಯಿಗಳ ಹಾವಳಿಯಿಂದ ಜನರು ಹೈರಾಣಾಗಿರುವ ಘಟನೆಗಳು ಪ್ರತಿ ದಿನ ಸುದ್ದಿಗಳನ್ನು ಓದುತಿರುತ್ತೇವೆ ಹಲವಾರು ಜನರು ನಾಯಿಯನ್ನು ಕಚ್ಚಿಸಿಕೊಂಡು ಆಸ್ಪತ್ರೆ ಸೇರಿರುವ ಘಟನೆಗಳು ನಡೆದಿದೆ ಆದರೆ ಇಲ್ಲಿ ನಾಯಿಗಳ ಹಾವಳಿಯಿಂದ ಶಾಲೆಗ ರಜೆಯನ್ನೇ ಘೋಷಿಸಿದ್ದಾರೆ.  ಕೇರಳದ ಕೋಳಿಕ್ಕೋಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಪಂಚಾಯಿತಿ ಸಿಬ್ಬಂದ್ದಿಯವರು ...

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...

ಕಣ್ಣೀರು ಹಾಕಿದ ಪಿ.ಟಿ.ಉಷಾ..?! ಕಾರಣ ಕೇಳಿದ್ರೆ ನಿಮ್ಮ ಕಣ್ಣು ಒದ್ದೆಯಾಗುತ್ತೆ..!

Kerala News: ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್‌, ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ನವದೆಹಲಿಯಲ್ಲಿ  ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್‌ ಆಫ್‌ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...

ಕೇರಳದ ಯುವತಿಯರಿಂದ ಕನ್ನಡಿಗರ ಮೇಲೆ ಹಲ್ಲೆ

Bengalore  News ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ಬಿಟಿಎಂ...

ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ

ತಿರುವನಂತಪುರಂ: ಕ್ರಿಸ್‌ಮಸ್‌ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...

“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ

kerala News: ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು  ಭಯೋತ್ಪಾದಕರ ತಾಣವಾಗಿ  ಮಾರ್ಪಾಡಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...

ಬಾಲಕರನ್ನು ಬೆನ್ನಟ್ಟಿದ ಬೀದಿ ನಾಯಿಗಳು: ಬಾಲಕರು ಎಸ್ಕೇಪ್ ಆಗಿದ್ದು ಹೇಗೆ..?!

Special News: ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ...

ಅಮಿತ್ ಶಾ ಅಧ್ಯಕ್ಷತೆಯಲ್ಲಿ ಕೇರಳದ ತಿರುವನಂತಪುರದಲ್ಲಿ ದಕ್ಷಿಣ ವಲಯ ಪರಿಷತ್ ಸಭೆ

Kerala News: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಕೇರಳಕ್ಕೆ ಆಗಮಿಸಿದ್ದಾರೆ. ಅವರ  ನೇತೃತ್ವದಲ್ಲಿ  ಒಂದು  ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ  ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ  ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ...

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img