Thursday, December 4, 2025

Kerala

IIT ಕ್ಯಾಂಪಸ್ ಗೆ ಬಂದ ಆನೆಗಳು..!

www.karnatakatv.net :ಕೇರಳಾದ ಪಾಲಕ್ಕಾಡ್ ಐಐಟಿಯಲ್ಲಿ ಆನೆಗಳ ಹಿಂಡು ನುಗ್ಗಿ ಆತಂಕ ಸೃಷ್ಟಿ ಮಾಡಿತ್ತು. ಇನ್ನು ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಲು ಇನ್ನಿಲ್ಲದ ಪ್ರಯತ್ನ ನಡೆದಿದೆ. ಇಲ್ಲಿನ ಕಾಂಜಿಕೋಡ್ ಐಐಟಿ ಕ್ಯಾಂಪಸ್ ನಲ್ಲಿ ಇಂದು ಬೆಳಗ್ಗೆ 16 ಆನೆಗಳ ಹಿಂಡು ಒಮ್ಮೆಲೇ ಲಗ್ಗೆಯಿಟ್ಟಿತ್ತು. ಆನೆಗಳನ್ನು ಕಂಡ ಸ್ಥಳೀಯರು ಅವುಗಳನ್ನು ಕಾಡಿಗಟ್ಟಲು ಪಟಾಕಿ ಸಿಡಿಸಿದ್ರು. ಇದರಿಂದ ಗಾಬರಿಗೊಂಡ ಗಜಪಡೆ...

ಕೇರಳಾದಲ್ಲಿ ಮತ್ತೆ ನಿಫಾ ಹಾವಳಿ ಶುರು….!

www.karnatakatv.net : ಭಾರತಕ್ಕೆ ಮತ್ತೆ ನಿಫಾ ಮಹಾಮಾರಿ ಎಂಟ್ರಿಕೊಟ್ಟಿದೆ. ಎರಡು ವರ್ಷದ ಹಿಂದೆ ಕೇರಳಾದ ಕೋಯಿಕೋಡ್ ನಲ್ಲಿ  ಕಾಣಿಸಿಕೊಂಡ ನಿಫಾ ವೈರಸ್ ಈಗ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. ನಿಫಾ ಲಕ್ಷಣಗಳೊಂದಿಗೆ ದಾಖಲಾಗಿದ್ದ 12 ವರ್ಷದ ಬಾಲಕ ನಿನ್ನೆ ಸಾವನ್ನಪ್ಪಿದ್ದಾನೆ. ಸೆಪ್ಟಂಬರ್  01ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನ ಸ್ಯಾಂಪಲ್ ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಟಿಟಿಟ್ಯೂಟ್ ಆಫ್ ವೈರಾಲಜಿಗೆ...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...

ಒಂದೇದಿನ 31 ಸಾವಿರ ಪ್ರಕರಣ-ಹಬ್ಬ ಆಚರಿಸಿದ್ದೇ ತಪ್ಪಾಯ್ತು..!

www.karnatakatv.net: ಕೇರಳಾದಲ್ಲಿ ಕೊರೋನಾ ಸೋಂಕು ಇನ್ನೇನು ಕಮ್ಮಿಯಾಯ್ತು ಅಂತ ಅಂದುಕೊಳ್ತಿರೋವಾಗಲೇ ಒಂದೇ ದಿನಕ್ಕೆ 31 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ. ಹೌದು, ಮೊನ್ನೆ ಕೇರಳಾದ ಅತಿ ದೊಡ್ಡ ಹಬ್ಬ ಓಣಂ ಆಚರಣೆಯ ಬಳಿಕ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹಬ್ಬ ಆಚರಣೆ ತಯಾರಿಗಾಗಿ ಬಟ್ಟೆ ಅಂಗಡಿಗಳು, ಹೂವು-ಹಣ್ಣು ಮಾರುಕಟ್ಟೆಗಳಲ್ಲಿ ಜನರು ಕಿಕ್ಕಿರಿದು...

ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಳ

www.karnatakatv.net : ದೇಶದಲ್ಲಿ  ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.  ಇಂದು  ಕೇರಳ ದಲ್ಲಿ ಒಂದೇ ದಿನ ದಲ್ಲಿ 22,000 ಕ್ಕೂ ಹೆಚ್ಚು ಸೋಂಕುಗಳನ್ನು ವರದಿ ಆಗಿದ್ದುಇದು ರಾಷ್ಟ್ರೀಯ ದೈನಂದಿನ ಪ್ರಕರಣಗಳ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚು ಆಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಉನ್ನತ ಮಟ್ಟದ ಬಹು-ಶಿಸ್ತಿನ...

ಒಲಂಪಿಕ್ ಗೆ ತೆರಳಲು ನನಗೆ ಅನುಮತಿ ನೀಡಿ : ಆಬ್ದುರಹಿಮಾನ್ವಿಲ್

ಕೇರಳ : ಕೇರಳ ರಾಜ್ಯದಿಂದ ಟೋಕಿಯೊಗೆ ಕ್ರಿಡಾಪಟುಗಳೋಂದಿಗೆ ಹೊಗಲು ಕೇರಳದ ಕ್ರೀಡಾ ಸಚಿವರಾದ  ಅಬ್ದುರಹಿಮಾನ್ವಿಲ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ, ತಮ್ಮ ಸ್ವಂತ ಖರ್ಚಿನಲ್ಲಿ ಹೊಗಲು ಸಿದ್ಧವಿದ್ದು ಇವರಿಗೆ ಅನುಮತಿಯನ್ನು ಕೊಡುವುದಾಗಿ ಹೇಳಿದ್ದಾರೆ. ಒಲಂಪಿಕ್ ನಲ್ಲಿ ಭಾಗವಹಿಸಲು ತಮಗೆ ಭಾರತಿಯ ಒಲಂಪಿಕ್ ಸಂಸ್ಥೆಯಿದ ಆಹ್ವಾನ ಬಂದಿದೆ ಎಂದು ಕೇರಳದ ಕ್ರೀಡಾ ಸಚಿವರು ಕೇಳಿಕೊಂಡಿದ್ದಾರೆ. https://www.youtube.com/watch?v=NV7utqukK-c https://www.youtube.com/watch?v=ob1LVuBs2DM https://www.youtube.com/watch?v=y7ccSYZeH-I

ಪ್ರಸಿದ್ಧ ಆಯುರ್ವೇದ ವೈದ್ಯರು ಇನ್ನಿಲ್ಲ

www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk

ತಜ್ಞರಿಂದ ರಾಜ್ಯಕ್ಕೆ 3ನೇ ಅಲೆಯ ಎಚ್ಚರಿಕೆ

 www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...

ಕೇರಳಾದಲ್ಲಿ ಹೊಸ ವೈರಸ್!

www.karnatakatv.net ಕೇರಳಾ: ಕೊರೊನಾ ಸಾಂಕ್ರಾಮಿಕ ರೋಗ ಶುರುವಾಗಿ ವರ್ಷದ ಮೇಲಾಗಿದೆ. ಇನ್ನೂ ಅದರ ಪರಿಣಾಮ ಪೂರ್ತಿಯಾಗಿ ಹೋಗಿಲ್ಲ. ಅಷ್ಟರಲ್ಲಾಗಲೇ ಕೇರಳಾದಲ್ಲಿ ಜೀಕಾ ವೈರಸ್ ಮಾದರಿ ಪತ್ತೆಯಾಗಿದೆ. ಈ ವೈರಸ್ 2016ರಲ್ಲಿ ಆಫ್ರಿಕಾದಲ್ಲಿ ಕಂಡುಬಂದಿತ್ತು. ನಂತರ ಅದರ ಮಾದರಿಯ ಅಂತ್ಯವಾಗಿತ್ತು. ಆದರೆ ಈಗ ಕೇರಳಾದಲ್ಲಿ ಮತ್ತೆ ಜೀಕಾ ವೈರಸ್ ಪತ್ತೆಯಾಗಿರುವುದು ಮತ್ತೊಂದು ಆತಂಕಕ್ಕೆ ಗುರಿಮಾಡಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img