Wednesday, October 15, 2025

Kerala

ಒಂದೇದಿನ 31 ಸಾವಿರ ಪ್ರಕರಣ-ಹಬ್ಬ ಆಚರಿಸಿದ್ದೇ ತಪ್ಪಾಯ್ತು..!

www.karnatakatv.net: ಕೇರಳಾದಲ್ಲಿ ಕೊರೋನಾ ಸೋಂಕು ಇನ್ನೇನು ಕಮ್ಮಿಯಾಯ್ತು ಅಂತ ಅಂದುಕೊಳ್ತಿರೋವಾಗಲೇ ಒಂದೇ ದಿನಕ್ಕೆ 31 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ. ಹೌದು, ಮೊನ್ನೆ ಕೇರಳಾದ ಅತಿ ದೊಡ್ಡ ಹಬ್ಬ ಓಣಂ ಆಚರಣೆಯ ಬಳಿಕ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹಬ್ಬ ಆಚರಣೆ ತಯಾರಿಗಾಗಿ ಬಟ್ಟೆ ಅಂಗಡಿಗಳು, ಹೂವು-ಹಣ್ಣು ಮಾರುಕಟ್ಟೆಗಳಲ್ಲಿ ಜನರು ಕಿಕ್ಕಿರಿದು...

ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಳ

www.karnatakatv.net : ದೇಶದಲ್ಲಿ  ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.  ಇಂದು  ಕೇರಳ ದಲ್ಲಿ ಒಂದೇ ದಿನ ದಲ್ಲಿ 22,000 ಕ್ಕೂ ಹೆಚ್ಚು ಸೋಂಕುಗಳನ್ನು ವರದಿ ಆಗಿದ್ದುಇದು ರಾಷ್ಟ್ರೀಯ ದೈನಂದಿನ ಪ್ರಕರಣಗಳ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚು ಆಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಉನ್ನತ ಮಟ್ಟದ ಬಹು-ಶಿಸ್ತಿನ...

ಒಲಂಪಿಕ್ ಗೆ ತೆರಳಲು ನನಗೆ ಅನುಮತಿ ನೀಡಿ : ಆಬ್ದುರಹಿಮಾನ್ವಿಲ್

ಕೇರಳ : ಕೇರಳ ರಾಜ್ಯದಿಂದ ಟೋಕಿಯೊಗೆ ಕ್ರಿಡಾಪಟುಗಳೋಂದಿಗೆ ಹೊಗಲು ಕೇರಳದ ಕ್ರೀಡಾ ಸಚಿವರಾದ  ಅಬ್ದುರಹಿಮಾನ್ವಿಲ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ, ತಮ್ಮ ಸ್ವಂತ ಖರ್ಚಿನಲ್ಲಿ ಹೊಗಲು ಸಿದ್ಧವಿದ್ದು ಇವರಿಗೆ ಅನುಮತಿಯನ್ನು ಕೊಡುವುದಾಗಿ ಹೇಳಿದ್ದಾರೆ. ಒಲಂಪಿಕ್ ನಲ್ಲಿ ಭಾಗವಹಿಸಲು ತಮಗೆ ಭಾರತಿಯ ಒಲಂಪಿಕ್ ಸಂಸ್ಥೆಯಿದ ಆಹ್ವಾನ ಬಂದಿದೆ ಎಂದು ಕೇರಳದ ಕ್ರೀಡಾ ಸಚಿವರು ಕೇಳಿಕೊಂಡಿದ್ದಾರೆ. https://www.youtube.com/watch?v=NV7utqukK-c https://www.youtube.com/watch?v=ob1LVuBs2DM https://www.youtube.com/watch?v=y7ccSYZeH-I

ಪ್ರಸಿದ್ಧ ಆಯುರ್ವೇದ ವೈದ್ಯರು ಇನ್ನಿಲ್ಲ

www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk

ತಜ್ಞರಿಂದ ರಾಜ್ಯಕ್ಕೆ 3ನೇ ಅಲೆಯ ಎಚ್ಚರಿಕೆ

 www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...

ಕೇರಳಾದಲ್ಲಿ ಹೊಸ ವೈರಸ್!

www.karnatakatv.net ಕೇರಳಾ: ಕೊರೊನಾ ಸಾಂಕ್ರಾಮಿಕ ರೋಗ ಶುರುವಾಗಿ ವರ್ಷದ ಮೇಲಾಗಿದೆ. ಇನ್ನೂ ಅದರ ಪರಿಣಾಮ ಪೂರ್ತಿಯಾಗಿ ಹೋಗಿಲ್ಲ. ಅಷ್ಟರಲ್ಲಾಗಲೇ ಕೇರಳಾದಲ್ಲಿ ಜೀಕಾ ವೈರಸ್ ಮಾದರಿ ಪತ್ತೆಯಾಗಿದೆ. ಈ ವೈರಸ್ 2016ರಲ್ಲಿ ಆಫ್ರಿಕಾದಲ್ಲಿ ಕಂಡುಬಂದಿತ್ತು. ನಂತರ ಅದರ ಮಾದರಿಯ ಅಂತ್ಯವಾಗಿತ್ತು. ಆದರೆ ಈಗ ಕೇರಳಾದಲ್ಲಿ ಮತ್ತೆ ಜೀಕಾ ವೈರಸ್ ಪತ್ತೆಯಾಗಿರುವುದು ಮತ್ತೊಂದು ಆತಂಕಕ್ಕೆ ಗುರಿಮಾಡಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk

ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ. ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...

ಸವಿಸವಿ ನೆನಪು ಸಾವಿರ ನೆನಪು-15 ವರ್ಷದ ಬಳಿಕ ಆ ಮನೆಗೆ ಕಿಚ್ಚ ಸುದೀಪ್ ಭೇಟಿ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಳೆ ನೆನಪುಗಳಿಗೆ ಜಾರಿದ್ದಾರೆ. ಅದು 15 ವರ್ಷಗಳ ಹಳೆ ಘಟನೆ ಜೊತೆಗೆ ಆ ಸ್ಥಳಕ್ಕೂ ಭೇಟಿ ಕೊಟ್ಟು ಸವಿಸವಿ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅಂದಹಾಗೇ ಆ ಜಾಗ ಕೇರಳ. ಮೈ ಆಟೋಗ್ರಾಫ್ ಶೂಟಿಂಗ್ ನಡೆದ ಸ್ಥಳ. ಈ ಜಾಗಕ್ಕೆ ಕಿಚ್ಚ ವಿಸಿಟ್ ಮಾಡಿದ್ದು, ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. https://twitter.com/KicchaSudeep/status/1343842830494535680?s=20 ಫ್ಯಾಂಟಮ್ ಸಿನಿಮಾ ಶೂಟಿಂಗ್...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಓರ್ವ ಶಂಕಿತ ಬಂಧನ..!

ತಿರುವನಂತಪುರಂ: ಕೇರಳದ ಕಾಡಿನಲ್ಲಿ ಗರ್ಭಿಣಿ ಆನೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಬಂಧಿಸಿಲಾಗಿದೆ ಎಂದು ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ನಿನ್ನೆ ತಾನೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮಾತನಾಡಿ, ಮೂವರು ಶಂಕಿತರನ್ನು ಗುರುತಿಸಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಹೇಳಿಕೆ ಕೊಟ್ಟಿರುವ ಮುಖ್ಯ ವನ್ಯಜೀವಿ ವಾರ್ಡನ್ ಸುರೇಂದ್ರ ಕುಮಾರ್,...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img