Saturday, June 20, 2026

kereala

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಪಂಪಾ ಬಳಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img