ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ.
ಪಂಪಾ ಬಳಿ...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...