Sunday, September 8, 2024

kesari shalu student

Chikmagalur: ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img