Monday, August 10, 2026

kesari shalu student

Chikmagalur: ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
- Advertisement -spot_img

Latest News

Dharwad News: ಕೀಟಬಾಧೆಯಿಂದ 6 ಎಕರೆ ಹೆಸರು ಬೆಳೆ ಹಾಳು: ಬೇಸರದಿಂದ ಬೆಳೆ ನಾಶಪಡಿಸಿದ ರೈತರು

Dharwad News: ರೈತನಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಿದೆ. ಒಂದೆಡೆ ಮಳೆ, ಮತ್ತೊಂದೆಡೆ ಕೀಟಬಾಧೆ… ಉತ್ತಮ ಆದಾಯದ ನಿರೀಕ್ಷೆಯಲ್ಲಿ ಬೆಳೆದಿದ್ದ ಹೆಸರು ಬೆಳೆ ಕೀಟಬಾಧೆಯಿಂದ ಸಂಪೂರ್ಣ...
- Advertisement -spot_img