Saturday, June 14, 2025

kesari shalu student

Chikmagalur: ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img