Thursday, June 25, 2026

kesari shalu student

Chikmagalur: ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img