Wednesday, August 12, 2026

kesari

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಯಾರಿಗಾದರೂ ಭೂತ ಕಾಟವಿದ್ರೆ, ಜೀವ ಭಯವಿದ್ರೆ, ಅಂಥವರಿಗೆ ಹನುಮಂತನ ದೇವಸ್ಥಾನಕ್ಕೆ ಹೋಗಿ ಅಂತಾ ಹೇಳಲಾಗತ್ತೆ. ಅಲ್ಲಿ ಸಿಗುವ ಕೇಸರಿ ಸಿಂಧೂರವನ್ನ ಮನೆಗೆ ತಂದು, ಪ್ರತಿದಿನ ಸ್ನಾನದ ಬಳಿಕ ಅದನ್ನ ಹಚ್ಚಿಕೊಳ್ಳಲು ಹೇಳಲಾಗತ್ತೆ. ಇದರಿಂದ ಎಲ್ಲ ರೀತಿಯ ಭಯ ಹೋಗಿ, ಧೈರ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಹನುಮಂತನಿಗೆ ಕೇಸರಿ ಅರ್ಪಿಸಲಾಗತ್ತೆ ಅಂತಾ...

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌- ಶಾಲು ಧರಿಸುವಂತಿಲ್ಲ- ಹೈಕೋರ್ಟ್..

ಶಾಲಾ- ಕಾಲೇಜುಗಳಲ್ಲಿ ಹಿಜಾಬ್- ಶಾಲು ಧರಿಸುವಂತಿಲ್ಲ. ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಹಿಜಾಬ್ ವಿವಾದದ ಬಗ್ಗೆ ಕೋರ್ಟ್ ಮೌಖಿಕ ಆದೇಶ ನೀಡಿದ್ದು, ಶಾಲಾ-ಕಾಲೇಜು ಶುರು ಮಾಡಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಕ್ಲಾಸ್ ಯಥಾಪ್ರಕಾರ ನಡೆಯಬೇಕು....
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img