Thursday, August 13, 2026

kesari

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಯಾರಿಗಾದರೂ ಭೂತ ಕಾಟವಿದ್ರೆ, ಜೀವ ಭಯವಿದ್ರೆ, ಅಂಥವರಿಗೆ ಹನುಮಂತನ ದೇವಸ್ಥಾನಕ್ಕೆ ಹೋಗಿ ಅಂತಾ ಹೇಳಲಾಗತ್ತೆ. ಅಲ್ಲಿ ಸಿಗುವ ಕೇಸರಿ ಸಿಂಧೂರವನ್ನ ಮನೆಗೆ ತಂದು, ಪ್ರತಿದಿನ ಸ್ನಾನದ ಬಳಿಕ ಅದನ್ನ ಹಚ್ಚಿಕೊಳ್ಳಲು ಹೇಳಲಾಗತ್ತೆ. ಇದರಿಂದ ಎಲ್ಲ ರೀತಿಯ ಭಯ ಹೋಗಿ, ಧೈರ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಹನುಮಂತನಿಗೆ ಕೇಸರಿ ಅರ್ಪಿಸಲಾಗತ್ತೆ ಅಂತಾ...

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌- ಶಾಲು ಧರಿಸುವಂತಿಲ್ಲ- ಹೈಕೋರ್ಟ್..

ಶಾಲಾ- ಕಾಲೇಜುಗಳಲ್ಲಿ ಹಿಜಾಬ್- ಶಾಲು ಧರಿಸುವಂತಿಲ್ಲ. ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಹಿಜಾಬ್ ವಿವಾದದ ಬಗ್ಗೆ ಕೋರ್ಟ್ ಮೌಖಿಕ ಆದೇಶ ನೀಡಿದ್ದು, ಶಾಲಾ-ಕಾಲೇಜು ಶುರು ಮಾಡಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಕ್ಲಾಸ್ ಯಥಾಪ್ರಕಾರ ನಡೆಯಬೇಕು....
- Advertisement -spot_img

Latest News

ಹೆಬ್ಬಾಳ್ಕರ್ ಸನ್ನೆ ವೈರಲ್ – ಡಿಕೆಶಿ ನಡೆಗೆ ಭಾರೀ ಮೆಚ್ಚುಗೆ!

ಕರ್ನಾಟಕ ವಿಧಾನಸಭೆಯ ನೂತನ ಅಧಿವೇಶನವು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊಟ್ಟಮೊದಲ ಕಲಾಪ ಇದಾಗಿರುವುದರಿಂದ ಸಾಕಷ್ಟು ರಾಜಕೀಯ ಕುತೂಹಲ...
- Advertisement -spot_img