Tuesday, March 24, 2026

kesh mundan

ಸಂಬಂಧಿಕರು ನಿಧನರಾದರೆ ಕೆಲವರು ಕೇಶ ಮುಂಡನ ಮಾಡಿಸಿಕೊಳ್ಳೋದ್ಯಾಕೆ..?

ಕೆಲ ಹಿಂದೂಗಳಲ್ಲಿ ಯಾರಾದರೂ ನಿಧನರಾದ್ರೆ, ಅಂಥವರ ಪುರುಷ ಸಂಬಂಧಿಗಳು ಕೇಶ ಮುಂಡನ ಮಾಡಿಸಿಕೊಳ್ಳುತ್ತಾರೆ. ಯಾಕೆ ಕೇಶ ಮುಂಡನ ಮಾಡೋದು..? ಇದರ ಹಿಂದಿನ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮನುಷ್ಯನ ಮೃತ್ಯುವಾದ ಮೇಲೆ ಅವನ ಸಂಬಂಧಿಕರು ಸರಿಯಾಗಿ ಶ್ರಾದ್ಧ ಕಾರ್ಯ, ಅಂತ್ಯ ಸಂಸ್ಕಾರ ಮಾಡದಿದ್ದಲ್ಲಿ, ಅವನ ಆತ್ಮಕ್ಕೆ ಸರಿಯಾಗಿ ಮುಕ್ತಿ ಸಿಗುವುದಿಲ್ಲ. ಅವನು ಪ್ರೇತವಾಗಿ ಅಲಿಯುತ್ತಾನೆಂದು...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img