Saturday, May 30, 2026

Keshav maharaj

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News:  ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್ ಕೊನೆಗೂ ಭಾರತಕ್ಕೆ ಬಂದು, ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಜನವರಿ 22ರಂದು ಭಾರತದ ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ಪ್ರಾಣ ಪ್ರತಿಷ್ಠೆ ಮಾಡುತ್ತಾರೆಂಬ ವಿಷಯ ಕೇಳಿ ಬರೀ ಭಾರತದಲ್ಲಿರುವ ಹಿಂದೂಗಳಷ್ಟೇ ಅಲ್ಲದೇ, ಬೇರೆ ಬೇರೆ ದೇಶದ ಪ್ರಜೆಗಳಲ್ಲಿ ಕೆಲವರು ಸಂತಸ ವ್ಯಕ್ತಪಡಿಸಿದ್ದರು. ಅಂಥವರಲ್ಲಿ ಸೌತ್ ಆಫ್ರಿಕಾ...

ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News: ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಆಫ್ರಿಕಾದ ಕ್ರಿಕೇಟಿಗ ಕೇಶವ್ ಮಹಾರಾಜ್ ಮೈದಾನಕ್ಕೆ ಬಂದಾಗ, ರಾಮ್ ಸೀಯಾ ರಾಮ್ ಹಾಡು ಹಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಏಕೆಂದರೆ ಅವರಿಗೆ ರಾಮನ ಭಜನೆ ಎಂದರೆ ಭಾರೀ ಪ್ರೀತಿ ಎಂದು ಅವರೇ ಹೇಳಿದ್ದರು. ಇದೀಗ, ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಕೇಶವ್ ಮಹಾರಾಜ್ ವೀಡಿಯೋ ಮಾಡಿ, ವಿಶ್ ಮಾಡಿದ್ದಾರೆ. ಈ...

ಆಫ್ರಿಕಾ ಕ್ರಿಕೇಟಿಗನಿಗೂ ಇಷ್ಟವಾಗಿದೆಯಂತೆ ಈ ರಾಮಭಜನೆ..

Cricket News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಹೀಗಾಗಿ ಬರೀ ಭಾರತದಲ್ಲಷ್ಟೇ ಅಲ್ಲ. ಇಡೀ ಪ್ರಪಂಚದಾದ್ಯಂತ ಈಗ ಇದೇ ಸುದ್ದಿ ಟ್ರೆಂಡಿಂಗ್‌ನಲ್ಲಿ ಇರೋದು. ಪ್ರಪಂಚದ ಬೇರೆ ಬೇರೆ ದೇಶದಲ್ಲಿರುವ ಹಿಂದೂಯೇತರರು ಕೂಡ, ರಾಮಭಜನೆ, ರಾಮಕಥೆಯನ್ನು ಮೆಚ್ಚುತ್ತಿದ್ದಾರೆ. ಇದೇ ರೀತಿ ಆಫ್ರಿಕಾದ ಕ್ರಿಕೇಟಿಗ ರಾಮ ಭಜನೆ ಕೇಳುವುದೇ ಒಂದು ಸೊಗಸು ಎನ್ನುವ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img