Tuesday, October 14, 2025

Keshwapur Exam Center

ಕೈ ಕೊಟ್ಟ ‘ಸರ್ವರ್’ – ರೊಚ್ಚಿಗೆದ್ದ ಅಭ್ಯರ್ಥಿಗಳು, SSC ಪರೀಕ್ಷೆ ವೇಳೆ ಮಹಾ ಯಡವಟ್ಟು!

ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುವ ಲಕ್ಷಾಂತರ ಅಭ್ಯರ್ಥಿಗಳು ವರ್ಷ ವರ್ಷ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾರೆ. ಆದರೆ ಕೆಲವು ಕ್ಷಣದಲ್ಲಿ ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೆಲವು ಪರೀಕ್ಷಾ ಕೇಂದ್ರಗಳು ಈ ಕನಸಿಗೆ ತಣ್ಣೀರು ಎರಚುತ್ತಿವೆ. ಹೌದು ಇಂತಹದ್ದೇ ಒಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ. ನಿನ್ನೆ ಮಧ್ಯಾಹ್ನ...
- Advertisement -spot_img

Latest News

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...
- Advertisement -spot_img