Tuesday, November 11, 2025

Keshwapur Exam Center

ಕೈ ಕೊಟ್ಟ ‘ಸರ್ವರ್’ – ರೊಚ್ಚಿಗೆದ್ದ ಅಭ್ಯರ್ಥಿಗಳು, SSC ಪರೀಕ್ಷೆ ವೇಳೆ ಮಹಾ ಯಡವಟ್ಟು!

ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುವ ಲಕ್ಷಾಂತರ ಅಭ್ಯರ್ಥಿಗಳು ವರ್ಷ ವರ್ಷ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾರೆ. ಆದರೆ ಕೆಲವು ಕ್ಷಣದಲ್ಲಿ ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೆಲವು ಪರೀಕ್ಷಾ ಕೇಂದ್ರಗಳು ಈ ಕನಸಿಗೆ ತಣ್ಣೀರು ಎರಚುತ್ತಿವೆ. ಹೌದು ಇಂತಹದ್ದೇ ಒಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ. ನಿನ್ನೆ ಮಧ್ಯಾಹ್ನ...
- Advertisement -spot_img

Latest News

ತಿರುಪತಿಗೆ ಈಗ ಹೊಸ ಕ್ಷೇತ್ರಪಾಲ : ರುದ್ರನ ಜೊತೆ ‘AI ʼ ಕಾವಲುಗಾರ

ತಿರುಪತಿಗೆ ಕ್ಷೇತ್ರಪಾಲ ರುದ್ರ ಎಂಬುದು ಎಲ್ಲರಿಗೂ ಪರಿಚಿತ. ಆದರೆ ಈಗ ತಿರುಪತಿ ದೇಗುಲಕ್ಕೆ ಹೊಸ ಕಾವಲುಗಾರ ಬರಲಿದ್ದಾನೆ. ಅದು ದೇವರೇನಲ್ಲ, ಕೃತಕ ಬುದ್ಧಿಮತ್ತೆ. ತಿರುಮಲ ತಿರುಪತಿ...
- Advertisement -spot_img