Friday, May 1, 2026

Keshwapur police

ಅಕ್ರಮ ಮಿಟರ್ ಬಡ್ಡಿ ದಂಧೆ: ಅಮಾಯಕರಿಗೆ ಜೀವ ಬೆದರಿಕೆ!

ಮಿಟರ್ ಬಡ್ಡಿ ದಂಧೆ ಕಡಿಮೆ ಆಗುತ್ತಿದೆ ಎನ್ನುವಷ್ಟರಲ್ಲೇ, ಅಮಾಯಕರನ್ನೇ ಟಾರ್ಗೆಟ್ ಮಾಡಿ ಅಕ್ರಮ ಮಿಟರ್ ಬಡ್ಡಿ ದಂಧೆ, ಜೊತೆಗೆ ಇಸ್ಪೀಟ್ ಆಡಿಸುತ್ತಿದ್ದ ಇಬ್ಬರ ಮೇಲೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಸಿದ್ದರಾಮ ನಗರದ ಅಕ್ಷಯ ಕಲ್ಲೊಳ್ಳಿ ಅಲಿಯಾಸ ವಡ್ಡರ್ ಮತ್ತು ಸಚ್ಚಿದಾನಂದ ಉಣಕಲ್ ಅಲಿಯಾಸ ಬಾಬು ಈ ಇಬ್ಬರು...
- Advertisement -spot_img

Latest News

ತೆರಿಗೆ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ: ಶೇ. 5ರ ರಿಯಾಯಿತಿ!

ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ...
- Advertisement -spot_img