ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ.
ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...