Thursday, September 10, 2026

Ketaganahalli

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ : ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img