Sunday, July 26, 2026

kgf mla

ಕೆಜಿಎಫ್ ಶಾಸಕ ರೂಪಕಲಾ ವಿರುದ್ಧ ಆಕ್ರೋಶ ಯುಗಾದಿ ಟೈಮಲ್ಲಿ ಕಿಟ್​ ಹಂಚಲು ರೆಡಿ.

political news: ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್​ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img