political news:
ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...