Sunday, April 13, 2025

KGF2

ಚಿತ್ರರಂಗದಿಂದ ಹೋಮ, ನಾಗರಾಧನೆ; ಕನ್ನಡ ಚಿತ್ರರಂಗಕ್ಕೆ 7 ರಾಷ್ಟ್ರ ಪ್ರಶಸ್ತಿ- ನೆಟ್ಟಿಗರು ಹೇಳಿದ್ದೇನು?

ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್​ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...

ರಾಕಿ ಮೀಟ್ಸ್ ರಾಧಿಕಾ: ಕೆಜಿಎಫ್ ಶೂಟಿಂಗ್ ನೆನಪು ಮೆಲುಕು ಹಾಕಿದ ರಾಧೆ..

ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ಯಶ್..! ಜ್ಯೋತಿಷಿ ಹೇಳಿಕೆ ಸಖತ್ ವೈರಲ್..!

ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್‌ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್‌ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...

ಕೆಜಿಎಫ್-2 ಕಿಲ್ಲರ್ ಕಾಂಬಿನೇಶನ್ ಇವ್ರು..! ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..!

KGF-2 ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..! ಕೆಜಿಎಫ್-2 ಸಿನಿಮಾನ ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊAಡ ಬಳಿಕ ಎಲ್ಲರಿಗೂ ಒಂದು ಕುತೂಹಲ ಬರೋದು ಕಾಮನ್. ಅಷ್ಟೊಂದು ಧೂಳು ಇರೋ ಪ್ರದೇಶದಲ್ಲಿ ಈ ಸಿನಿಮಾವನ್ನ ಹೇಗೆ ಶೂಟ್ ಮಾಡಿದ್ರು. ಸೆಟ್‌ಗಳ ವರ್ಕ್ ಹೇಗೆ ನಡೀತು..ಸಿನಿಮಾಟೋಗ್ರಫರ್‌ಗೆ ಈ ಸಿನಿಮಾ ಶೂಟಿಂಗ್ ಎಷ್ಟು ಚಾಲೆಂಜಿಂಗ್ ಆಗಿತ್ತು ಎಂಬುದು..ಇದಕ್ಕೆ ಉತ್ತರ ಚಿತ್ರತಂಡವೇ ಈಗ...

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

ಕೆಜಿಎಫ್-2ನಲ್ಲಿ ಯಶ್ ತಂದೆಯ ಪಾತ್ರದಲ್ಲಿರೋರು ಕನ್ನಡದ ಖ್ಯಾತ ನಟಿಯ ಅಪ್ಪ..!

ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...

ಕೆಜಿಎಫ್-೨ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...

7.2 ಕೋಟಿಗೆ ಕೆಜಿಎಫ್-2 ಆಡಿಯೋ ರೈಟ್ಸ್ ಸೇಲ್ !

www.karnatakatv.net ಇಡೀ ಭಾರತೀಯ ಚಿತ್ರರಂಗವೇ ಎದುರುನೋಡ್ತಿರುವ ಕನ್ನಡದ ಮಹೋನ್ನತ ಸಿನಿಮಾ ಕೆಜಿಎಫ್ ಚಾಪ್ಟರ್-2. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಚಿತ್ರವನ್ನು ತೆರೆಗೆ ತಂದು ವಲ್ಡ್ ವೈಡ್ ಸುನಾಮಿ ಎಬ್ಬಿಸಿರುವ ಕೆಜಿಎಫ್ ಚಿತ್ರದ ಪಾರ್ಟ್2ನ ಕಣ್ತುಂಬಿಕೊಳ್ಳೋದಕ್ಕೆ ಜಾತಕಪಕ್ಷಿಯಂತೆ ಕಾದುಕುಳಿತಿದ್ದಾರೆ.ಪ್ರೇಕ್ಷಕ ಮಹಾಷಯರನ್ನು ಚಿನ್ನದ ಸಾಮ್ರಾಜ್ಯಕ್ಕೆ ಕರೆದೊಯ್ಯಲಿಕ್ಕೆ ಚಿತ್ರತಂಡ ಕೂಡ ಸಿದ್ದತೆ ಮಾಡಿಕೊಳ್ತಿದೆ. ಈ ಹೊತ್ತಲ್ಲಿ ಕೆಜಿಎಫ್ ಚಾಪ್ಟರ್-2 ಆಡಿಯೋ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img