Friday, December 5, 2025

#kgfbabu

ಕೆಜಿಎಫ್ ವರ್ಸಸ್ ಬೀಸ್ಟ್..? ಯಾರಾಗ್ತಾರೆ ಬೆಸ್ಟ್..?

ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್‌ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್‌ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img