ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...
www.karnatakatv.net
ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...