Wednesday, February 4, 2026

#kgfthata #kgf #kgf2 #yash #krishnagrao #actorkrishnagrao #kgfthatapassesaway

ಕೆಜಿಎಫ್ ತಾತ ಇನ್ನಿಲ್ಲ..!

ಕೆಜಿಎಫ್ ತಾತ ಇನ್ನಿಲ್ಲ..! ಕೆಜಿಎಫ್ ತಾತ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ.ತುಮಕೂರಿನ ಪಾವಗಡ ಮೂಲದ ಕೃಷ್ಣ ಜಿ ರಾವ್ ಅವರು ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಆಯಾಸಗೊಂಡು, ಆರೋಗ್ಯ ಸ್ಥಿತಿ ಹದಗೆಟ್ಟಿತೆಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಕೆಜಿಎಫ್ ಮತ್ತು ಕೆಜಿಎಫ್ ಚಾಪ್ಟರ್‌ 2 ಎರಡೂ ಸಿನಿಮಾಗಳಲ್ಲಿಯೂ ಯಶ್ ಜೊತೆ ನಟಿಸಿ ಜನರ ಮನಗೆದ್ದಿದ್ದ ಕೃಷ್ಣ ಜಿ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img