Sunday, July 6, 2025

#khachin

Earthquake : ಮ್ಯಾನ್ಮಾರ್ : ಕಚಿನ್ ಪ್ರಾಂತ್ಯದಲ್ಲಿ ಭೂಕುಸಿತ : 25 ಮೃತದೇಹ ಪತ್ತೆ

International News : ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಉತ್ತರ ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ ಗಣಿಯಲ್ಲಿ ಭೂಕುಸಿತ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸುಮಾರು 180 ಮೀಟರ್ ಎತ್ತರದ ಗೋಡೆ ಕುಸಿದುಬಿದ್ದಿದೆ ಎನ್ನಲಾಗಿದೆ. ಈ ಸ್ಥಳವು ಮ್ಯಾನ್ಮಾರ್ನ ಅತಿದೊಡ್ಡ ಪಟ್ಟಣವಾದ ಯಾಂಗೊನ್ನ ಉತ್ತರಕ್ಕೆ ಸುಮಾರು 950 ಕಿಲೋಮೀಟರ್ (600 ಮೈಲಿ) ದೂರದಲ್ಲಿದೆ....
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img