Thursday, April 2, 2026

Khameni

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಮೇನಿಗೆ ಸಂತಾಪ ಸಲ್ಲಿಕೆ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ..

Political News: ಕಲಬುರಗಿಯ ಮಹಾನಗರ ಪಾಲಿಕೆ ಸಭೆಯಲ್ಲಿ ಬಜೆಟ್ ಶುರುವಾಗುವ ಮುನ್ನ ಇರಾನ್ ಸರ್ವೋಚ್ಛ ನಾಯಕ ಖಮೇನಿ ಸಾವಿಗೆ ಸಂತಾಪ ಸೂಚಿಸಲಾಗಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಕಲಬುರಗಿಯ ಮಹಾನಗರ ಪಾಲಿಕೆ ಸಭೆಯಲ್ಲಿ ಇರಾನ್ ನ ನಿರಂಕುಶ ಪ್ರಭೃತವಾದಿ, ಪ್ರಜಾ ಪೀಡಕ, ಮಹಿಳಾ ಹಕ್ಕುಗಳನ್ನು ಕಸಿದಿದ್ದ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img