Tuesday, October 21, 2025

khanapura

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img