Tuesday, August 18, 2026

khanapura

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img