Wednesday, March 11, 2026

khanapura

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img