Saturday, November 15, 2025

Kharge residence

ಖರ್ಗೆ ನಿವಾಸದಲ್ಲಿ ಶಾಸಕರ ‘ಪರೇಡ್’, ಸ್ಥಾನ ಉಳಿಸಿಕೊಳ್ಳಲು ಸಚಿವರ ಸರ್ಕಸ್!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...

ಎಲ್ಲರನ್ನೂ ಕಳಿಸಿ ಡಿಕೆಶಿ-ಖರ್ಗೆ ಪ್ರತ್ಯೇಕ ಚರ್ಚೆ

  ಅಕ್ಟೋಬರ್‌17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img