ಉಕ್ರೇನ್ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...