Wednesday, October 29, 2025

KHB colony

ಮನೆ ಮುಂದೆ ಮೀನು ಮಾರಾಟಕ್ಕೆ ಆಕ್ಷೇಪ; ಡ್ಯಾಗರ್ ಇರಿದು ಕೊಂದ ಗೆಳೆಯ!

https://www.youtube.com/watch?v=2pKt6tKgYL4 ಮನೆ ಮುಂದೆ ಮೀನು ಮಾರಾಟಕ್ಕೆ ಅಕ್ಷೇಪಿಸಿ ರೌಡಿ ಶೀಟರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಮೀನು ತೆಗೆದುಕೊಳ್ಳುವ ವಿಚಾರಕ್ಕೆ ಶುರವಾದ ಗಲಾಟೆ, ಕೊಲೆಗಳ ಮೂಲಕ ಅಂತ್ಯವಾಗಿದೆ. ಹೌದು ರಾಜಧಾನಿ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ಮೀನು ತೆಗೆದು ಕೊಳ್ಳುವ ವಿಚಾರಕ್ಕೆ ಕಾಲೋನಿಯ ನಿವಾಸಿ ಪ್ರಶಾಂತ್ ಮತ್ತು ನೆರೆಮನೆಯ ನಿವಾಸಿ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img