Wednesday, July 22, 2026

KHB colony

ಮನೆ ಮುಂದೆ ಮೀನು ಮಾರಾಟಕ್ಕೆ ಆಕ್ಷೇಪ; ಡ್ಯಾಗರ್ ಇರಿದು ಕೊಂದ ಗೆಳೆಯ!

https://www.youtube.com/watch?v=2pKt6tKgYL4 ಮನೆ ಮುಂದೆ ಮೀನು ಮಾರಾಟಕ್ಕೆ ಅಕ್ಷೇಪಿಸಿ ರೌಡಿ ಶೀಟರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಮೀನು ತೆಗೆದುಕೊಳ್ಳುವ ವಿಚಾರಕ್ಕೆ ಶುರವಾದ ಗಲಾಟೆ, ಕೊಲೆಗಳ ಮೂಲಕ ಅಂತ್ಯವಾಗಿದೆ. ಹೌದು ರಾಜಧಾನಿ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ಮೀನು ತೆಗೆದು ಕೊಳ್ಳುವ ವಿಚಾರಕ್ಕೆ ಕಾಲೋನಿಯ ನಿವಾಸಿ ಪ್ರಶಾಂತ್ ಮತ್ತು ನೆರೆಮನೆಯ ನಿವಾಸಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img