ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ.
ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...