Friday, November 14, 2025

khushbu

ತಮಿಳುನಾಡು ರಾಜಕೀಯಕ್ಕೆ ಖುಷ್ಬೂ ರಂಗು!

ತಮಿಳುನಾಡು ಬಿಜೆಪಿ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ-ರಾಜಕಾರಣಿ ಖುಷ್ಬೂ ಸುಂದರ್‌ ಅವರ ಆಯ್ಕೆ ಆಗಿದೆ. ಇಷ್ಟು ದಿನ ಉಪಾಧ್ಯಕ್ಷರಾಗಿದ್ದ ನಾರಾಯಣನ್‌ ತಿರುಪತಿ ಅವರನ್ನು, ಬಿಜೆಪಿ ವಕ್ತಾರರನ್ನಾಗಿ ನಿಯೋಜಿಸಲಾಗಿದೆ. 2010ರಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ಖುಷ್ಬೂ, ಡಿಎಂಕೆ ಪಕ್ಷ ಸೇರಿದ್ರು. 2014ರಲ್ಲಿ ಡಿಎಂಕೆ ಬಿಟ್ಟು ಕಾಂಗ್ರೆಸ್‌ ಸೇರಿದ್ರು. ಅಲ್ಲಿಯೂ ಸಕ್ಸಸ್‌ ಕಾಣದ...

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

State News: Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಖುಷ್ಬೂ  ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು....

ನಟಿ ಖುಷ್ಬು 10 ವರ್ಷ ಬಿಜೆಪಿ ತೆಗಳಿದ್ರೂ ಇನ್ಮುಂದೆ ಹೊಗಳ್ತಾರೆ

ಕರ್ನಾಟಕ ಟಿವಿ : ರಾಜಕಾರಣದಲ್ಲಿ ಎಲ್ಲವೂ ಸಾಧ್ಯ.. ಬೆಳಗ್ಗೆ ಬಾಯಿಗೆ ಬಂದಂತೆ ಬೈದು ಸಾಯಂಕಾಲ ಅವರ ಪಕ್ಕದಲ್ಲೇ ನಿಂತು ಇಂದ್ರ-ಚಂದ್ರ ಅನ್ನುವ ನಾಯಕರು ಬಹಳ ಜನ ನೋಡ್ತರ‍್ತೀವಿ.. ಇದೀಗ ಆ ಸಾಲಿಗೆ ತಮಿಳುನಾಡಿನ ಕಾಂಗ್ರೆಸ್ ನಾಯಕಿ, ನಟಿ ಖುಷ್ಬು ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕ ಸಿ.ಟಿ ರವಿ ಅವರ ನೇತೃತ್ವದಲ್ಲಿ ನಟಿ ಖುಷ್ಬು ಬಿಜೆಪಿ ಸೇರ್ಪಡೆಯಾದ್ರು.....
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img