Wednesday, July 22, 2026

khushi gowda

ಪವಿತ್ರ ಗೌಡ ಮಗಳ ಪೋಸ್ಟ್‌ ಸಖತ್‌ ವೈರಲ್

ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿದೆ. ಉಪ್ಪು ತಿಂದೋರು ನೀರು ಕುಡಿಯಲೇ ಬೇಕು. ಹಾಗೆ ತಪ್ಪು ಮಾಡಿದೋರು ಶಿಕ್ಷೆ ಅನುಭವಿಸಲೇಬೇಕು. ಈ ಮಾತನ್ನ ಯಾಕೆ ಹೇಳ್ತಾ ಇದೀನಿ ಅಂದ್ರೆ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರ ಗೌಡ ಹಾಗೂ 17 ಮಂದಿ ನ್ಯಾಯಾಂಗ ಬಂಧನದಲ್ಲಿರೋದು ಗೊತ್ತೇ ಇದೆ. ದಿನಕೊಬ್ಬರು ಆರೋಪಿಗಳನ್ನ ಮಾತಾಡಿಸಲು ಹೋಗುವುದು ಸಹಜ....
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img