Friday, March 27, 2026

Khyber Pakhtunkhwa

ಪಾಕ್‌ನಲ್ಲಿ ಕಾಡಿನ ಕಾನೂನು ಆಳ್ವಿಕೆಯಿಂದ ನ್ಯಾಯದ ಸಮಾಧಿಯಾಗುತ್ತಿದೆ : ಶೆಹಬಾಜ್‌ ಷರೀಫ್‌ ವಿರುದ್ಧ ಜೈಲಿನಿಂದಲೇ ಬೆಂಕಿಯುಗುಳಿದ ಇಮ್ರಾನ್‌ ಖಾನ್‌..!

ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್‌ನಿಗೆ ಫೀಲ್ಡ್‌ ಮಾರ್ಷಲ್‌ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್‌ ಪ್ರಧಾನಿ...

ಎಲ್ಲೇ ಅಡಗಿದ್ರೂ.. ಪಾಕ್‌ನ ಯಾವುದೇ ಭಾಗದಲ್ಲಿ ದಾಳಿಯ ಸಾಮರ್ಥ್ಯ ಭಾರತಕ್ಕಿದೆ : ಆಪರೇಷನ್‌ ಸಿಂಧೂರ್‌ ಯಶೋಗಾಥೆ ಬಿಚ್ಚಿಟ್ಟ ಲೆಫ್ಟಿನೆಂಟ್‌ ಜನರಲ್‌ ಕುನ್ಹಾ..!

ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್‌ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್‌ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img