Friday, June 20, 2025

KIADB neglected 208 crore 300 houses lead to immoral activity ..!

KIADB ನಿರ್ಲಕ್ಷ್ಯ 208 ಕೋಟಿಯ 300 ಮನೆಗಳು ಅನೈತಿಕ ಚಟುವಟಿಕೆಗೆ ದಾರಿಯಾಗಿದೆ..!

ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img