Thursday, August 27, 2026

KIADB

ಬಿಡದಿ ಆಯ್ತು..ಈಗ ಮೈಸೂರು – ಸಿದ್ದು ಕ್ಷೇತ್ರದಲ್ಲಿ ಭೂ ಮಾಫಿಯಾ!

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...

SIDDAGANGA MUTT : ಸಿದ್ದಗಂಗಾ ಮಠಕ್ಕೆ ಸರ್ಕಾರ ಶಾಕ್, 70 ಲಕ್ಷದ ನೋಟಿಸ್ ವಾಪಸ್

ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಅಂತ ಕೈಗಾರಿಕಾ ಸಚಿವ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಎಂಬಿ ಪಾಟೀಲ್, 'ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ' ಎಂದರು. ಸಿದ್ದಗಂಗಾ ಮಠ ವಿಶ್ವಕ್ಕೆ...

Mallikarjun Kharge : ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಬೆಂಬಿಡದ ‘ಭೂ’ತ – ಸಿಎಸ್​ಗೆ ಗವರ್ನರ್​ ಗೆಹ್ಲೋಟ್​ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...
- Advertisement -spot_img

Latest News

Koppala: ಕೊಪ್ಪಳದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಜಿಲ್ಲೆಯ...
- Advertisement -spot_img