Friday, November 14, 2025

KIAL

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

100 ಕೋಟಿ ವೆಚ್ಚದಲ್ಲಿ ಏರ್ ಪೋರ್ಟ್ ನಲ್ಲಿ ಪ್ರತಿಮೆ

ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...
- Advertisement -spot_img

Latest News

ಮತ್ತೆ ರಾಜ್ಯದಲ್ಲಿ ಮಳೆ ಆರ್ಭಟ ಸಾಧ್ಯತೆ!!

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು...
- Advertisement -spot_img